ಜನ್ಮಕುಂಡಲಿಯ, ಗೋಚಾರದ ಮತ್ತು ದಶಾ ಭುಕ್ತಿ ಗಳ ದೋಷಗಳಿಗೆ ಸುಲಭ ಪರಿಹಾರ


ಶ್ರೀ ಗುರುಭ್ಯೋ ನಮಃ ಶ್ರೀ ಪರಮ ಗುರುಭ್ಯೋ ನಮಃ ಶ್ರೀ ಪರಮೇಷ್ಠಿ ಗುರುಭ್ಯೋ ನಮಃ

ಜನ್ಮಕುಂಡಲಿಯ, ಗೋಚಾರದ ಮತ್ತು ದಶಾ ಭುಕ್ತಿಗಳ ದೋಷಕ್ಕೆ ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ / ಅಷ್ಟಕದ . ನಿಯಮಿತ ಪಾರಾಯಣ/ ಶ್ರವಣ ಅತ್ಯುತ್ತಮ ಪರಿಹಾರವಾಗಿದೆ. ಇದರ ಜತೆಗೆ ಶ್ರೀ ದುರ್ಗಾ ಸಪ್ತಶತಿಯ ನಾಲ್ಕನೆಯ ಅಧ್ಯಾಯದ ಹದಿನೈದನೆಯ ಶ್ಲೋಕ “ತೇ ಸಮ್ಮತಾ ಜನಪದೇಷು” ವಿನ ಜಪ ಸಹಾ ವ್ಯಾಪಾರ ವ್ಯವಹಾರಗಳಲ್ಲಿ, ಅಭ್ಯುದಯವನ್ನು ನೀಡುತ್ತದೆ.

ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ / ಅಷ್ಟಕ ಮತ್ತು “ತೇ ಸಮ್ಮತಾ ಜನಪದೇಷು” ಇವೆರಡನ್ನು ಕನ್ನಡ ದಲ್ಲಿ ನೀಡಲಾಗಿದೆ ಮತ್ತು ಇವುಗಳನ್ನು ಪಠಿಸಿರುವ ಯುಟ್ಯೂಬ್ ವಿಡಿಯೋ ಕೊಂಡಿಯನ್ನು ಸಹಾ ಇಲ್ಲಿ ಕೊಡಲಾಗಿದೆ

ದೈವ ಬಲ ಮತ್ತು ಗುರುಬಲ ವಿದ್ದರೆ ಯಾವುದೇ ದೋಷಗಳು ಬಾಧಿಸುವುದಿಲ್ಲಾ, ಅಂದರೆ ಜ್ಯೋತಿಷ್ಯದಲ್ಲಿ ಹೇಳಿರುವ ಅಶುಭ ಫಲಗಳು ಸಂಭವಿಸುವುದೇ ಇಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದರೆ ಉತ್ತರ ಸಂಭವಿಸುತ್ತವೆ ಎಂದೇ ಹೇಳಬೇಕು.. ಉದಾಹರಣೆಗೆ ಪಿತೃವಿಯೋಗ ಅಥವಾ ಮಾತೃ ವಿಯೋಗವನ್ನು ಜ್ಯೋತಿಷ್ಯ ಶಾಸ್ತ್ರ ಸೂಚಿಸಿದರೆ, ಈ ಪರಿಹಾರದಿಂದ ಅಂತಹ ವಿಯೋಗ ಆಗುವುದಿಲ್ಲಾ ಎಂದಲ್ಲಾ, ಆದರೆ ಅದರಿಂದ ಆಗುವ ಮಾನಸಿಕ ಆಘಾತ ಬಹಳಷ್ಟು ಕಡಿಮೆ ಆಗುತ್ತದೆ. ಕಷ್ಟ ನಷ್ಟಗಳು ಸಹಾ ಅವನ್ನು ನಾವು ಹೇಗೆ ಸ್ವೀಕರಿಸುತ್ತೇವೆ ಮತ್ತು ಎದೆಗುಂದದೆ ಎದುರಿಸುತ್ತೇವೆ ಎಂಬುದರ ಅವುಗಳ ತೀವ್ರತೆಯ ಅನುಭವ ಆಗುತ್ತದೆ. ಅಂತಹ ಸಂದರ್ಭಗಳಲ್ಲಿ ಬೇಕಾಗಿರುವುದು ಮಾನಸಿಕ ಸ್ಥೈರ್ಯ ಪರಿಹಾರ ಕ್ರಿಯೆಗಳು ಅಂತಹ ಸ್ಥೈರ್ಯ ವನ್ನು ನೀಡುತ್ತವೆ.

ಎಲ್ಲಕ್ಕಿಂತ ಪ್ರಮುಖವಾಗಿ ನಮ್ಮ ನೈತಿಕ ನಡತೆಯಿಂದ ದುಷ್ಟ ಫಲಗಳು ಕಡಿಮೆಯಾಗುತ್ತವೆ.

ಸರ್ವೇ ಜನಾ ಸುಖಿನೋ ಭವಂತು ಸನ್ಮಂಗಳಾನಿ ಭವಂತು

ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ

ವಿಶ್ವಂ ದರ್ಪಣದೃಶ್ಯಮಾನನಗರೀತುಲ್ಯಂ ನಿಜಾನ್ತರ್ಗತಂ
ಪಶ್ಯನ್ನಾತ್ಮನಿ ಮಾಯಯಾ ಬಹಿರಿವೋದ್ಭೂತಂ ಯಥಾ ನಿದ್ರಯಾ ।
ಯಃ ಸಾಕ್ಷಾತ್ಕುರುತೇ ಪ್ರಬೋಧಸಮಯೇ ಸ್ವಾತ್ಮಾನಮೇವಾದ್ವಯಂ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ

ಬೀಜಸ್ಯಾನ್ತರಿವಾಂಕುರೋ ಜಗದಿದಂ ಪ್ರಾಙ್ನಿರ್ವಿಕಲ್ಪಂ ಪುನಃ
ಮಾಯಾಕಲ್ಪಿತದೇಶಕಾಲಕಲನಾವೈಚಿತ್ರ್ಯಚಿತ್ರೀಕೃತಮ್ ।
ಮಾಯಾವೀವ ವಿಜೃಮ್ಭಯತ್ಯಪಿ ಮಹಾಯೋಗೀವ ಯಃ ಸ್ವೇಚ್ಛಯಾ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 2॥

ಯಸ್ಯೈವ ಸ್ಫುರಣಂ ಸದಾತ್ಮಕಮಸತ್ಕಲ್ಪಾರ್ಥಕಂ ಭಾಸತೇ
ಸಾಕ್ಷಾತ್ತತ್ತ್ವಮಸೀತಿ ವೇದವಚಸಾ ಯೋ ಬೋಧಯತ್ಯಾಶ್ರಿತಾನ್ ।
ಯತ್ಸಾಕ್ಷಾತ್ಕರಣಾದ್ಭವೇನ್ನ ಪುನರಾವೃತ್ತಿರ್ಭವಾಮ್ಭೋನಿಧೌ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 3॥

ನಾನಾಚ್ಛಿದ್ರಘಟೋದರಸ್ಥಿತಮಹಾದೀಪಪ್ರಭಾಭಾಸ್ವರಂ
ಜ್ಞಾನಂ ಯಸ್ಯ ತು ಚಕ್ಷುರಾದಿಕರಣದ್ವಾರಾ ಬಹಿಃ ಸ್ಪನ್ದತೇ ।
ಜಾನಾಮೀತಿ ತಮೇವ ಭಾನ್ತಮನುಭಾತ್ಯೇತತ್ಸಮಸ್ತಂ ಜಗತ್
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 4॥

ದೇಹಂ ಪ್ರಾಣಮಪೀನ್ದ್ರಿಯಾಣ್ಯಪಿ ಚಲಾಂ ಬುದ್ಧಿಂ ಚ ಶೂನ್ಯಂ ವಿದುಃ
ಸ್ತ್ರೀಬಾಲಾನ್ಧಜಡೋಪಮಾಸ್ತ್ವಹಮಿತಿ ಭ್ರಾನ್ತಾ ಭೃಶಂ ವಾದಿನಃ ।
ಮಾಯಾಶಕ್ತಿವಿಲಾಸಕಲ್ಪಿತಮಹಾ ವ್ಯಾಮೋಹಸಂಹಾರಿಣೇ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 5॥

ರಾಹುಗ್ರಸ್ತದಿವಾಕರೇನ್ದುಸದೃಶೋ ಮಾಯಾಸಮಾಚ್ಛಾದನಾತ್
ಸನ್ಮಾತ್ರಃ ಕರಣೋಪಸಂಹರಣತೋ ಯೋಽಭೂತ್ಸುಷುಪ್ತಃ ಪುಮಾನ್ ।
ಪ್ರಾಗಸ್ವಾಪ್ಸಮಿತಿ ಪ್ರಬೋಧಸಮಯೇ ಯಃ ಪ್ರತ್ಯಭಿಜ್ಞಾಯತೇ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 6॥

ಬಾಲ್ಯಾದಿಷ್ವಪಿ ಜಾಗ್ರದಾದಿಷು ತಥಾ ಸರ್ವಾಸ್ವವಸ್ಥಾಸ್ವಪಿ
ವ್ಯಾವೃತ್ತಾಸ್ವನುವರ್ತಮಾನಮಹಮಿತ್ಯನ್ತಃ ಸ್ಫುರನ್ತಂ ಸದಾ ।
ಸ್ವಾತ್ಮಾನಂ ಪ್ರಕಟೀಕರೋತಿ ಭಜತಾಂ ಯೋ ಮುದ್ರಯಾ ಭದ್ರಯಾ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 7॥

ವಿಶ್ವಂ ಪಶ್ಯತಿ ಕಾರ್ಯಕಾರಣತಯಾ ಸ್ವಸ್ವಾಮಿಸಂಬನ್ಧತಃ
ಶಿಷ್ಯಾಚಾರ್ಯತಯಾ ತಥೈವ ಪಿತೃಪುತ್ರಾದ್ಯಾತ್ಮನಾ ಭೇದತಃ ।
ಸ್ವಪ್ನೇ ಜಾಗ್ರತಿ ವಾ ಯ ಏಷ ಪುರುಷೋ ಮಾಯಾಪರಿಭ್ರಾಮಿತಃ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 8॥

ಭೂರಮ್ಭಾಂಸ್ಯನಲೋಽನಿಲೋಽಮ್ಬರಮಹರ್ನಾಥೋ ಹಿಮಾಂಶುಃ ಪುಮಾನ್
ಇತ್ಯಾಭಾತಿ ಚರಾಚರಾತ್ಮಕಮಿದಂ ಯಸ್ಯೈವ ಮೂರ್ತ್ಯಷ್ಟಕಮ್ ।
ನಾನ್ಯತ್ಕಿಂಚನ ವಿದ್ಯತೇ ವಿಮೃಶತಾಂ ಯಸ್ಮಾತ್ಪರಸ್ಮಾದ್ವಿಭೋಃ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀದಕ್ಷಿಣಾಮೂರ್ತಯೇ ॥ 9॥

ಸರ್ವಾತ್ಮತ್ವಮಿತಿ ಸ್ಫುಟೀಕೃತಮಿದಂ ಯಸ್ಮಾದಮುಷ್ಮಿನ್ ಸ್ತವೇ
ತೇನಾಸ್ಯ ಶ್ರವಣಾತ್ತದರ್ಥಮನನಾದ್‍ಧ್ಯಾನಾಚ್ಚ ಸಂಕೀರ್ತನಾತ್ ।
ಸರ್ವಾತ್ಮತ್ವಮಹಾವಿಭೂತಿಸಹಿತಂ ಸ್ಯಾದೀಶ್ವರತ್ವಂ ಸ್ವತಃ var ತತಃ
ಸಿದ್‍ಧ್ಯೇತ್ತತ್ಪುನರಷ್ಟಧಾ ಪರಿಣತಂ ಚೈಶ್ವರ್ಯಮವ್ಯಾಹತಮ್ ॥ 10॥

ಇತಿ ಶ್ರೀಮತ್ಪರಮಹಂಸಪರಿವ್ರಾಜಕಾಚಾರ್ಯಸ್ಯ ಶ್ರೀಗೋವಿನ್ದಭಗವತ್ಪೂಜ್ಯಪಾದಶಿಷ್ಯಸ್ಯ
ಶ್ರೀಮಚ್ಛಂಕರಭಗವತಃ ಕೃತೌ ದಕ್ಷಿಣಾಮೂರ್ತ್ಯಷ್ಟಕಂ ಸಮ್ಪೂರ್ಣಮ್

ಶ್ರೀ ದುರ್ಗಾ ಸಪ್ತಶತಿಯ ನಾಲ್ಕನೆಯ ಅಧ್ಯಾಯದ

ಹದಿನೈದನೆಯ ಶ್ಲೋಕ “ತೇ ಸಮ್ಮತಾ ಜನಪದೇಷು”

         ತೇ ಸಮ್ಮತಾ ಜನಪದೇಷು ಧನಾನಿ ತೇಷಾಂ

       ತೇಷಾಂ ಯಶಾಂಸಿ ನ ಚ ಸೀದತಿ ಧರ್ಮವರ್ಗಃ ।

       ಧನ್ಯಾಸ್ತ ಏವ ನಿಭೃತಾತ್ಮಜಭೃತ್ಯದಾರಾ

       ಯೇಷಾಂ ಸದಾಭ್ಯುದಯದಾ ಭವತೀ ಪ್ರಸನ್ನಾ ॥

 

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: